ಬ್ರೇಕಿಂಗ್ ನ್ಯೂಸ್
12-01-23 10:13 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಪಂಚಮಸಾಲಿ ಮೀಸಲಾತಿ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಹೈಕೋರ್ಟಿನಲ್ಲಿ ತೀವ್ರ ಮುಖಭಂಗ ಆಗಿದೆ. ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಅಂತಿಮ ತೀರ್ಪು ನೀಡುವ ತನಕ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಇತ್ತೀಚೆಗೆ ಮಹತ್ತರ ರಾಜಕೀಯ ಬೆಳವಣಿಗೆಯಲ್ಲಿ 3ಎ ಕ್ಯಾಟಗರಿಯಲ್ಲಿದ್ದ ಒಕ್ಕಲಿಗರಿಗೆ 2C ಅಡಿಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಮ್ಮತಿ ಸೂಚಿಸಿತ್ತು. ಅಲ್ಲದೆ, 3ಬಿ ಕ್ಯಾಟಗರಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2D ಅಡಿಯಲ್ಲಿ ಮೀಸಲಾತಿ ನೀಡುವ ತೀರ್ಮಾನಕ್ಕೆ ಬಂದಿತ್ತು.
ಹೊಸದಾಗಿ 2C & 2D ಕ್ಯಾಟಗರಿ ಸೃಷ್ಟಿಸಿದ್ದ ಸರ್ಕಾರ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಒಕ್ಕಲಿಗ ಮತ್ತು ಪಂಚಮಸಾಲಿ ಲಿಂಗಾಯತರ ಮೀಸಲಾತಿ ಹೆಚ್ಚಳಕ್ಕೆ ಆದ್ಯತೆ ನೀಡುತ್ತೇವೆ. ಎರಡು ಕ್ಯಾಟಗರಿಗಳನ್ನು ಹೊಸದಾಗಿ ಸೃಷ್ಟಿಸುವ 2C & 2D ಕ್ಯಾಟಗರಿಗೆ ಸೇರಿಸಲಾಗುವುದು. ಮೀಸಲಾತಿ ಪ್ರಮಾಣ ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದರು.
The Panchamasali Lingayat reservation struggle has suffered a huge setback. The High Court has ordered to maintain status quo regarding reservation. Through this, the Lingayat Panchamasali reservation struggle has got a huge twist. The High Court has ordered that both the newly created 2C and 2D category reservations should be put on hold and the status quo should be maintained.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm