ಬ್ರೇಕಿಂಗ್ ನ್ಯೂಸ್
12-01-23 10:13 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಪಂಚಮಸಾಲಿ ಮೀಸಲಾತಿ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಹೈಕೋರ್ಟಿನಲ್ಲಿ ತೀವ್ರ ಮುಖಭಂಗ ಆಗಿದೆ. ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಅಂತಿಮ ತೀರ್ಪು ನೀಡುವ ತನಕ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದೆ.
ಇತ್ತೀಚೆಗೆ ಮಹತ್ತರ ರಾಜಕೀಯ ಬೆಳವಣಿಗೆಯಲ್ಲಿ 3ಎ ಕ್ಯಾಟಗರಿಯಲ್ಲಿದ್ದ ಒಕ್ಕಲಿಗರಿಗೆ 2C ಅಡಿಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಮ್ಮತಿ ಸೂಚಿಸಿತ್ತು. ಅಲ್ಲದೆ, 3ಬಿ ಕ್ಯಾಟಗರಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2D ಅಡಿಯಲ್ಲಿ ಮೀಸಲಾತಿ ನೀಡುವ ತೀರ್ಮಾನಕ್ಕೆ ಬಂದಿತ್ತು.
ಹೊಸದಾಗಿ 2C & 2D ಕ್ಯಾಟಗರಿ ಸೃಷ್ಟಿಸಿದ್ದ ಸರ್ಕಾರ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಒಕ್ಕಲಿಗ ಮತ್ತು ಪಂಚಮಸಾಲಿ ಲಿಂಗಾಯತರ ಮೀಸಲಾತಿ ಹೆಚ್ಚಳಕ್ಕೆ ಆದ್ಯತೆ ನೀಡುತ್ತೇವೆ. ಎರಡು ಕ್ಯಾಟಗರಿಗಳನ್ನು ಹೊಸದಾಗಿ ಸೃಷ್ಟಿಸುವ 2C & 2D ಕ್ಯಾಟಗರಿಗೆ ಸೇರಿಸಲಾಗುವುದು. ಮೀಸಲಾತಿ ಪ್ರಮಾಣ ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದರು.
The Panchamasali Lingayat reservation struggle has suffered a huge setback. The High Court has ordered to maintain status quo regarding reservation. Through this, the Lingayat Panchamasali reservation struggle has got a huge twist. The High Court has ordered that both the newly created 2C and 2D category reservations should be put on hold and the status quo should be maintained.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm