ಬ್ರೇಕಿಂಗ್ ನ್ಯೂಸ್
12-01-23 10:13 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಪಂಚಮಸಾಲಿ ಮೀಸಲಾತಿ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಹೈಕೋರ್ಟಿನಲ್ಲಿ ತೀವ್ರ ಮುಖಭಂಗ ಆಗಿದೆ. ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಅಂತಿಮ ತೀರ್ಪು ನೀಡುವ ತನಕ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಇತ್ತೀಚೆಗೆ ಮಹತ್ತರ ರಾಜಕೀಯ ಬೆಳವಣಿಗೆಯಲ್ಲಿ 3ಎ ಕ್ಯಾಟಗರಿಯಲ್ಲಿದ್ದ ಒಕ್ಕಲಿಗರಿಗೆ 2C ಅಡಿಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಮ್ಮತಿ ಸೂಚಿಸಿತ್ತು. ಅಲ್ಲದೆ, 3ಬಿ ಕ್ಯಾಟಗರಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2D ಅಡಿಯಲ್ಲಿ ಮೀಸಲಾತಿ ನೀಡುವ ತೀರ್ಮಾನಕ್ಕೆ ಬಂದಿತ್ತು.
ಹೊಸದಾಗಿ 2C & 2D ಕ್ಯಾಟಗರಿ ಸೃಷ್ಟಿಸಿದ್ದ ಸರ್ಕಾರ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಒಕ್ಕಲಿಗ ಮತ್ತು ಪಂಚಮಸಾಲಿ ಲಿಂಗಾಯತರ ಮೀಸಲಾತಿ ಹೆಚ್ಚಳಕ್ಕೆ ಆದ್ಯತೆ ನೀಡುತ್ತೇವೆ. ಎರಡು ಕ್ಯಾಟಗರಿಗಳನ್ನು ಹೊಸದಾಗಿ ಸೃಷ್ಟಿಸುವ 2C & 2D ಕ್ಯಾಟಗರಿಗೆ ಸೇರಿಸಲಾಗುವುದು. ಮೀಸಲಾತಿ ಪ್ರಮಾಣ ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದರು.
The Panchamasali Lingayat reservation struggle has suffered a huge setback. The High Court has ordered to maintain status quo regarding reservation. Through this, the Lingayat Panchamasali reservation struggle has got a huge twist. The High Court has ordered that both the newly created 2C and 2D category reservations should be put on hold and the status quo should be maintained.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm