ಬ್ರೇಕಿಂಗ್ ನ್ಯೂಸ್
12-01-23 10:13 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಪಂಚಮಸಾಲಿ ಮೀಸಲಾತಿ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಹೈಕೋರ್ಟಿನಲ್ಲಿ ತೀವ್ರ ಮುಖಭಂಗ ಆಗಿದೆ. ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಅಂತಿಮ ತೀರ್ಪು ನೀಡುವ ತನಕ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಇತ್ತೀಚೆಗೆ ಮಹತ್ತರ ರಾಜಕೀಯ ಬೆಳವಣಿಗೆಯಲ್ಲಿ 3ಎ ಕ್ಯಾಟಗರಿಯಲ್ಲಿದ್ದ ಒಕ್ಕಲಿಗರಿಗೆ 2C ಅಡಿಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಮ್ಮತಿ ಸೂಚಿಸಿತ್ತು. ಅಲ್ಲದೆ, 3ಬಿ ಕ್ಯಾಟಗರಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2D ಅಡಿಯಲ್ಲಿ ಮೀಸಲಾತಿ ನೀಡುವ ತೀರ್ಮಾನಕ್ಕೆ ಬಂದಿತ್ತು.
ಹೊಸದಾಗಿ 2C & 2D ಕ್ಯಾಟಗರಿ ಸೃಷ್ಟಿಸಿದ್ದ ಸರ್ಕಾರ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಒಕ್ಕಲಿಗ ಮತ್ತು ಪಂಚಮಸಾಲಿ ಲಿಂಗಾಯತರ ಮೀಸಲಾತಿ ಹೆಚ್ಚಳಕ್ಕೆ ಆದ್ಯತೆ ನೀಡುತ್ತೇವೆ. ಎರಡು ಕ್ಯಾಟಗರಿಗಳನ್ನು ಹೊಸದಾಗಿ ಸೃಷ್ಟಿಸುವ 2C & 2D ಕ್ಯಾಟಗರಿಗೆ ಸೇರಿಸಲಾಗುವುದು. ಮೀಸಲಾತಿ ಪ್ರಮಾಣ ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದರು.
The Panchamasali Lingayat reservation struggle has suffered a huge setback. The High Court has ordered to maintain status quo regarding reservation. Through this, the Lingayat Panchamasali reservation struggle has got a huge twist. The High Court has ordered that both the newly created 2C and 2D category reservations should be put on hold and the status quo should be maintained.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am