ಬ್ರೇಕಿಂಗ್ ನ್ಯೂಸ್
13-01-23 01:40 pm Bangalore Correspondent ಕರ್ನಾಟಕ
ಬೆಂಗಳೂರು, ಜ.13 : ಮೈಸೂರಿನ ಮುಸ್ಲಿಂ ಹುಡುಗ ಆದಿಲ್ ಖಾನ್ ಜೊತೆ ರಾಖಿ ಸಾವಂತ್ ರಿಜಿಸ್ಟರ್ ಮದುವೆ ಆಗಿದ್ದಾರೆ. ಇದರ ಬೆನ್ನಲ್ಲೇ ರಾಖಿ ಅವರ ಹೆಸರು ಕೂಡ ಬದಲಾವಣೆ ಆಗಿದೆ ಎನ್ನಲಾಗುತ್ತಿದ್ದು ರಾಖಿ ತನ್ನ ಹೆಸರನ್ನು ಫಾತಿಮಾ ಆಗಿ ಬದಲಿಸಿಕೊಂಡಿದ್ದಾರಂತೆ. ಆದರೆ, ಮದುವೆ ರಿಜಿಸ್ಟರ್ ನಲ್ಲಿ ರಾಖಿ ಅನಂತ್ ಸಾವಂತ್ ಅಂತಾನೇ ಹೆಸರಿದೆಯಂತೆ. ಸಾವಂತ್ ಕದ್ದುಮುಚ್ಚಿ ಎರಡನೇ ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈಸೂರಿನ ಹುಡುಗ ಆದಿಲ್ ಖಾನ್ ಜೊತೆ ಸಿಂಪಲ್ ಆಗಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ. ಸುದ್ದಿಗೆ ಪೂರಕ ಎನ್ನುವಂತೆ ಆದಿಲ್ ಮತ್ತು ರಾಖಿ ಸಾವಂತ್ ಮದುವೆಯನ್ನು ರಿಜಿಸ್ಟರ್ ಮಾಡಿಸುತ್ತಿರುವ ಫೋಟೋಗಳು ಹರಿದಾಡಿವೆ.

ಬಾಯ್ ಫ್ರೆಂಡ್ ಆದಿಲ್ ಜೊತೆ ಸಾಕಷ್ಟು ಕಡೆ ಸುತ್ತಾಡಿದ್ದ ರಾಖಿ, ವಿದೇಶ ಪ್ರವಾಸಗಳನ್ನೂ ಮಾಡಿದ್ದರು. ಆದಿಲ್ ಕುಟುಂಬವನ್ನೂ ಭೇಟಿ ಮಾಡಿದ್ದ ರಾಖಿ, ಆತನ ಮುಸ್ಲಿಂ ಕುಟುಂಬಕ್ಕಾಗಿ ನಾನು ಬದಲಾಗುತ್ತೇನೆ ಎಂದು ಹೇಳಿದ್ದರು. ಆ ಕುಟುಂಬಕ್ಕೆ ತನ್ನ ಅರೆಬರೆ ಬಟ್ಟೆ ಹಾಕುವುದು ಇಷ್ಟವಿಲ್ಲ ಎಂದಿದ್ದರು. ಇದೀಗ ಸದ್ದಿಲ್ಲದೇ ಮತಾಂತರಗೊಂಡು ಆ ಕುಟುಂಬವನ್ನು ಸೇರಿಕೊಂಡಿದ್ದಾರೆ.
ಈ ನಡುವೆ, ತನ್ನ ತಾಯಿಗೆ ಕ್ಯಾನ್ಸರ್ ಆಗಿರುವ ಸುದ್ದಿಯನ್ನು ಹಂಚಿಕೊಂಡಿದ್ದರು. ಮರಾಠಿ ಬಿಗ್ ಬಾಸ್ ಮನೆಯಲ್ಲಿದ್ದ ರಾಖಿ, ತಾಯಿ ಅನಾರೋಗ್ಯದ ಕಾರಣಕ್ಕಾಗಿ ಬಿಗ್ ಬಾಸ್ ಬಿಂದ ಹೊರ ಬಂದಿದ್ದರು. ಇದೀಗ ದಿಢೀರ್ ಅಂತ ಮದುವೆಯಾಗಿದ್ದು ರಿಜಿಸ್ಟರ್ ಪತ್ರವನ್ನು ಹಿಡಿದು ನಿಂತಿದ್ದಾರೆ. ಮದುವೆ ಕುರಿತಾಗಿ ಆದಿಲ್ ಆಗಲಿ ಅಥವಾ ರಾಖಿ ಸಾವಂತ್ ಆಗಲಿ ಎಲ್ಲಿಯೂ ಬಹಿರಂಗ ಪಡಿಸಿಲ್ಲ. ಆದರೆ, ರೆಜಿಸ್ಟಾರ್ ಮದುವೆ ಆಗಿರುವ ಕುರಿತು ಫೋಟೋಗಳು ಮಾತ್ರ ವೈರಲ್ ಆಗಿವೆ. ಜೊತೆಗೆ ಮತಾಂತರ ಆಗಿ ರಾಖಿ ಸಾವಂತ್ ಫಾತಿಮಾ ಆಗಿದ್ದಾರೆನ್ನುವ ಸುದ್ದಿ ವೈರಲ್ ಆಗಿದೆ.
According to newly viral documents, Rakhi Sawant married her longtime beau Adil Durrani in July of last year. After photos of the couple visiting a registrar's office went viral, Rakhi herself confirmed the news. The actress seems to have legally changed her name to Fatima. Online photos purporting to show the couple's marriage license with the actress's name listed as Fatima.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm