ಬ್ರೇಕಿಂಗ್ ನ್ಯೂಸ್
14-01-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು, ಪಕ್ಷೇತರ ಶಾಸಕ ಹೆಚ್. ನಾಗೇಶ್ ಹಾಗೂ ಜೆಡಿಎಸ್ ಪಕ್ಷದ ನಾಯಕ ವೈ.ಎಸ್.ವಿ ದತ್ತಾ ಕಾಂಗ್ರೆಸ್ ಸೇರಿದ್ದಾರೆ.
ಜನವರಿ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಹೆಚ್. ನಾಗೇಶ್, ವೈಎಸ್ ವಿ ದತ್ತಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗಷ್ಟೇ ಎಚ್. ನಾಗೇಶ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಸೇರುವ ತೀರ್ಮಾನ ಕೈಗೊಂಡಿದ್ದರು. ನಾಗೇಶ್ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಇದೇ ವೇಳೆ, ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಶಿವಲಿಂಗೇಗೌಡ ಜನವರಿ 15ರ ವರೆಗೆ ಡೆಡ್ ಲೈನ್ ನೀಡಿದ್ದರು. ತನಗೆ ಜನವರಿ 17ಕ್ಕೆ ಶನಿ ಬಿಡುಗಡೆ ಆಗುತ್ತದೆ ಎಂದಿದ್ದರು. ಆನಂತರ ಅವರಿಗೆ ಒಳ್ಳೆಯದಾಗುವುದಾದರೆ ಆಗಲಿ. ಈ ಬಗ್ಗೆ ಹೆಚ್. ಡಿ ಕುಮಾರಸ್ವಾಮಿ ನನ್ನ ಬಳಿ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದರು. ಇದರ ಮೇಲೆ ಮುಂದಿನ ತೀರ್ಮಾನ ಶಿವಲಿಂಗೇ ಗೌಡಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Mulbagal independent MLA H Nagesh and former JD-S MLA YSV Datta on Saturday joined Congress in the presence of Karnataka Pradesh Congress Committee (KPCC) president DK Shivakumar and former Chief Minister Siddaramaiah. Hundreds of their supporters who gathered at the Congress office on Queens Road in Bengaluru also joined the party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm