ಬ್ರೇಕಿಂಗ್ ನ್ಯೂಸ್
14-01-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು, ಪಕ್ಷೇತರ ಶಾಸಕ ಹೆಚ್. ನಾಗೇಶ್ ಹಾಗೂ ಜೆಡಿಎಸ್ ಪಕ್ಷದ ನಾಯಕ ವೈ.ಎಸ್.ವಿ ದತ್ತಾ ಕಾಂಗ್ರೆಸ್ ಸೇರಿದ್ದಾರೆ.
ಜನವರಿ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಹೆಚ್. ನಾಗೇಶ್, ವೈಎಸ್ ವಿ ದತ್ತಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗಷ್ಟೇ ಎಚ್. ನಾಗೇಶ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಸೇರುವ ತೀರ್ಮಾನ ಕೈಗೊಂಡಿದ್ದರು. ನಾಗೇಶ್ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಇದೇ ವೇಳೆ, ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಶಿವಲಿಂಗೇಗೌಡ ಜನವರಿ 15ರ ವರೆಗೆ ಡೆಡ್ ಲೈನ್ ನೀಡಿದ್ದರು. ತನಗೆ ಜನವರಿ 17ಕ್ಕೆ ಶನಿ ಬಿಡುಗಡೆ ಆಗುತ್ತದೆ ಎಂದಿದ್ದರು. ಆನಂತರ ಅವರಿಗೆ ಒಳ್ಳೆಯದಾಗುವುದಾದರೆ ಆಗಲಿ. ಈ ಬಗ್ಗೆ ಹೆಚ್. ಡಿ ಕುಮಾರಸ್ವಾಮಿ ನನ್ನ ಬಳಿ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದರು. ಇದರ ಮೇಲೆ ಮುಂದಿನ ತೀರ್ಮಾನ ಶಿವಲಿಂಗೇ ಗೌಡಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Mulbagal independent MLA H Nagesh and former JD-S MLA YSV Datta on Saturday joined Congress in the presence of Karnataka Pradesh Congress Committee (KPCC) president DK Shivakumar and former Chief Minister Siddaramaiah. Hundreds of their supporters who gathered at the Congress office on Queens Road in Bengaluru also joined the party.
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm