ಬ್ರೇಕಿಂಗ್ ನ್ಯೂಸ್
16-01-23 10:41 am Bangalore Correspondent ಕರ್ನಾಟಕ
ಬೆಂಗಳೂರು, ಜ.16: ಅಂತೂ ಸಿಎಂ ಬೊಮ್ಮಾಯಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ ಎನ್ನುವ ವದಂತಿ ಹರಡಿದೆ. ಜನವರಿ 17ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಿದ್ಧತೆ ನಡೆಸಿದ್ದು, ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ, ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡ ಸಿಎಂ ಬೊಮ್ಮಾಯಿ, ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಮಾತಕತೆ ನಡೆಸಿದ್ದಾರೆ ಎನ್ನಲಾಗಿದೆ. ಎಲ್ಲವು ಓಕೆ ಆದಲ್ಲಿ ಜನವರಿ 17 ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.
ಸೋಮವಾರ ಮತ್ತು ಮಂಗಳವಾರ ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಆ ಸಭೆಯ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿದ್ದಾರೆ. ಚುನಾವಣೆ ಮುಂದಿಟ್ಟು ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರವನ್ನೂ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ.
There are five vacant cabinet positions in Karnataka.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm