ಬ್ರೇಕಿಂಗ್ ನ್ಯೂಸ್
16-01-23 10:41 am Bangalore Correspondent ಕರ್ನಾಟಕ
ಬೆಂಗಳೂರು, ಜ.16: ಅಂತೂ ಸಿಎಂ ಬೊಮ್ಮಾಯಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ ಎನ್ನುವ ವದಂತಿ ಹರಡಿದೆ. ಜನವರಿ 17ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಿದ್ಧತೆ ನಡೆಸಿದ್ದು, ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ, ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡ ಸಿಎಂ ಬೊಮ್ಮಾಯಿ, ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಮಾತಕತೆ ನಡೆಸಿದ್ದಾರೆ ಎನ್ನಲಾಗಿದೆ. ಎಲ್ಲವು ಓಕೆ ಆದಲ್ಲಿ ಜನವರಿ 17 ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.


ಸೋಮವಾರ ಮತ್ತು ಮಂಗಳವಾರ ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಆ ಸಭೆಯ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿದ್ದಾರೆ. ಚುನಾವಣೆ ಮುಂದಿಟ್ಟು ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರವನ್ನೂ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ.
There are five vacant cabinet positions in Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm