ಬ್ರೇಕಿಂಗ್ ನ್ಯೂಸ್
16-01-23 11:31 am HK News Desk ಕರ್ನಾಟಕ
ಚಿಕ್ಕಮಗಳೂರು, ಜ.16: ಅಪ್ರಾಪ್ತ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪ್ತಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಆತ್ಮಹತ್ಯೆಗೆ ಕಾರಣ ?
ಸಾವಿಗೆ ಶರಣಾಗಿರುವ ವಿದ್ಯಾರ್ಥಿನಿ ದೀಪ್ತಿ, ಬಿಜೆಪಿ ಕಾರ್ಯಕರ್ತನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಬಿಜೆಪಿ ಕಾರ್ಯಕರ್ತ ನಿತೇಶ್ (25) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ . ಹಿತೇಶ್ ನನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಡೆತ್ನೋಟ್ನಲ್ಲಿ ಆರೋಪಿಸಿದ್ದಾಳೆ.
ಜನವರಿ 10 ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಜನವರಿ 14ರಂದು ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ದೂರು ನೀಡಲು ಹೋದರರೆ ಕುದುರೆಮುಖ ಪೊಲೀಸರು ಸ್ವೀಕರಿಸಿಲ್ಲ ಎನ್ನಲಾಗಿದೆ. ಇದರಿಂದ ನೊಂದ ಪೋಷಕರು, ಎಸ್ಪಿ ಉಮಾಪ್ರಶಾಂತ್ ಮೊರೆ ಹೋಗಿದ್ದಾರೆ. ಕೊನೆಗೆ ಕುದುರೆಮುಖ ಪೊಲೀಸರಿಗೆ ಎಸ್ಪಿ ಕ್ಲಾಸ್ ತೆಗೆದುಕೊಂಡಿದ್ದಾರೆ. ತೀವ್ರ ತರಾಟೆ ಬಳಿಕ ಪೊಲೀಸರು ನಿತೇಶ್ ವಿರುದ್ಧ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
The suicide case of a minor girl in Chikkamagaluru district took a curious turn with the police recovering her death note in which she blamed a BJP worker. The victim has been identified as a 17-year-old student, studying at a Pre-University college. She died on Saturday in a hospital. She had written a suicide note before breathing last.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm