ಬ್ರೇಕಿಂಗ್ ನ್ಯೂಸ್
16-01-23 11:31 am HK News Desk ಕರ್ನಾಟಕ
ಚಿಕ್ಕಮಗಳೂರು, ಜ.16: ಅಪ್ರಾಪ್ತ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪ್ತಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಆತ್ಮಹತ್ಯೆಗೆ ಕಾರಣ ?
ಸಾವಿಗೆ ಶರಣಾಗಿರುವ ವಿದ್ಯಾರ್ಥಿನಿ ದೀಪ್ತಿ, ಬಿಜೆಪಿ ಕಾರ್ಯಕರ್ತನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಬಿಜೆಪಿ ಕಾರ್ಯಕರ್ತ ನಿತೇಶ್ (25) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ . ಹಿತೇಶ್ ನನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಡೆತ್ನೋಟ್ನಲ್ಲಿ ಆರೋಪಿಸಿದ್ದಾಳೆ.

ಜನವರಿ 10 ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಜನವರಿ 14ರಂದು ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ದೂರು ನೀಡಲು ಹೋದರರೆ ಕುದುರೆಮುಖ ಪೊಲೀಸರು ಸ್ವೀಕರಿಸಿಲ್ಲ ಎನ್ನಲಾಗಿದೆ. ಇದರಿಂದ ನೊಂದ ಪೋಷಕರು, ಎಸ್ಪಿ ಉಮಾಪ್ರಶಾಂತ್ ಮೊರೆ ಹೋಗಿದ್ದಾರೆ. ಕೊನೆಗೆ ಕುದುರೆಮುಖ ಪೊಲೀಸರಿಗೆ ಎಸ್ಪಿ ಕ್ಲಾಸ್ ತೆಗೆದುಕೊಂಡಿದ್ದಾರೆ. ತೀವ್ರ ತರಾಟೆ ಬಳಿಕ ಪೊಲೀಸರು ನಿತೇಶ್ ವಿರುದ್ಧ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
The suicide case of a minor girl in Chikkamagaluru district took a curious turn with the police recovering her death note in which she blamed a BJP worker. The victim has been identified as a 17-year-old student, studying at a Pre-University college. She died on Saturday in a hospital. She had written a suicide note before breathing last.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm