ಬ್ರೇಕಿಂಗ್ ನ್ಯೂಸ್
16-01-23 01:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಹತ್ತು ದಿನಗಳ ಕಳ್ಳಾಟದ ಬಳಿಕ ಬಂಧನಕ್ಕೀಡಾದ ಸ್ಯಾಂಟ್ರೋ ರವಿ ಮತ್ತು ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ನೀಡಿದ್ದು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆಗೆ ನಿರ್ದೇಶಿಸಲಾಗಿದೆ. ಅಲ್ಲಿಯೇ ಈ ಕುರಿತು ದಾಖಲಾದ ಎಲ್ಲ ದೂರುಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಮೈಸೂರು ನಗರ ಪೊಲೀಸರು ನಡೆಸುತ್ತಿದ್ದಾರೆ. ಇದೇ ವೇಳೆ, ಆರೋಪಿಯನ್ನು ಜನವರಿ 25ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರು ಇದು ಸರ್ಕಾರದ ಕೆಲಸವಾಗಿದೆ. ನಾವು ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಗೃಹ ಸಚಿವರು ಸಿಐಡಿಗೆ ಪ್ರಕರಣವನ್ನು ವರ್ಗಾಯಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
The probe into allegations against notorious sex trafficker ‘Santro’ Ravi was transferred to the Criminal Investigation Department (CID) on Monday, January 16. Home Minister Araga Jnanendra said that the government directed CID to investigate the case against ‘Santro’ Ravi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm