ಬ್ರೇಕಿಂಗ್ ನ್ಯೂಸ್
16-01-23 01:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಹತ್ತು ದಿನಗಳ ಕಳ್ಳಾಟದ ಬಳಿಕ ಬಂಧನಕ್ಕೀಡಾದ ಸ್ಯಾಂಟ್ರೋ ರವಿ ಮತ್ತು ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ನೀಡಿದ್ದು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆಗೆ ನಿರ್ದೇಶಿಸಲಾಗಿದೆ. ಅಲ್ಲಿಯೇ ಈ ಕುರಿತು ದಾಖಲಾದ ಎಲ್ಲ ದೂರುಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಮೈಸೂರು ನಗರ ಪೊಲೀಸರು ನಡೆಸುತ್ತಿದ್ದಾರೆ. ಇದೇ ವೇಳೆ, ಆರೋಪಿಯನ್ನು ಜನವರಿ 25ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರು ಇದು ಸರ್ಕಾರದ ಕೆಲಸವಾಗಿದೆ. ನಾವು ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಗೃಹ ಸಚಿವರು ಸಿಐಡಿಗೆ ಪ್ರಕರಣವನ್ನು ವರ್ಗಾಯಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
The probe into allegations against notorious sex trafficker ‘Santro’ Ravi was transferred to the Criminal Investigation Department (CID) on Monday, January 16. Home Minister Araga Jnanendra said that the government directed CID to investigate the case against ‘Santro’ Ravi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm