ಬ್ರೇಕಿಂಗ್ ನ್ಯೂಸ್
16-01-23 01:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಹತ್ತು ದಿನಗಳ ಕಳ್ಳಾಟದ ಬಳಿಕ ಬಂಧನಕ್ಕೀಡಾದ ಸ್ಯಾಂಟ್ರೋ ರವಿ ಮತ್ತು ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ನೀಡಿದ್ದು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆಗೆ ನಿರ್ದೇಶಿಸಲಾಗಿದೆ. ಅಲ್ಲಿಯೇ ಈ ಕುರಿತು ದಾಖಲಾದ ಎಲ್ಲ ದೂರುಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಮೈಸೂರು ನಗರ ಪೊಲೀಸರು ನಡೆಸುತ್ತಿದ್ದಾರೆ. ಇದೇ ವೇಳೆ, ಆರೋಪಿಯನ್ನು ಜನವರಿ 25ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರು ಇದು ಸರ್ಕಾರದ ಕೆಲಸವಾಗಿದೆ. ನಾವು ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಗೃಹ ಸಚಿವರು ಸಿಐಡಿಗೆ ಪ್ರಕರಣವನ್ನು ವರ್ಗಾಯಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
The probe into allegations against notorious sex trafficker ‘Santro’ Ravi was transferred to the Criminal Investigation Department (CID) on Monday, January 16. Home Minister Araga Jnanendra said that the government directed CID to investigate the case against ‘Santro’ Ravi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm