ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm