ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 07:33 pm
HK News Staffer
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm