ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm