ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm