ಬ್ರೇಕಿಂಗ್ ನ್ಯೂಸ್
16-01-23 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.16: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ ತಲಾ ರೂ. 2,000 ಸಹಾಯಧನ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಸೋಮವಾರ ನಡೆದ 'ನಾ ನಾಯಕಿ' ಎಂಬ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರದರ್ಶನ ಮಾಡಿದರು.


ಸಾಂಕೇತಿಕವಾಗಿ ಚೆಕ್ ಪತ್ರವನ್ನು ಪ್ರಿಯಾಂಕ ಗಾಂಧಿ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಸಲ್ಲಿಸಿದರು. ವೇದಿಕೆಯಲ್ಲಿ ಅನೇಕ ನಾಯಕರು, ಗೃಹಲಕ್ಷ್ಮಿ ಯೋಜನೆಯ ಘೋಷಣೆಯ ಭಿತ್ತಿಪತ್ರಗಳನ್ನು ಹಿಡಿದು ಭರವಸೆ ನೀಡಿದರು.


ಕೈ ನಾರಿ ಶಕ್ತಿ ಪ್ರದರ್ಶನ ಹೆಸರಲ್ಲಿ ರಾಜ್ಯದಾದ್ಯಂತ ಮಹಿಳಾ ಕಾರ್ಯಕರ್ತರು ಅರಮನೆ ಮೈದಾನದಲ್ಲಿ ಸೇರಿದ್ದರು. ಮಹಿಳೆಯರನ್ನು ಓಲೈಸಲು ಕಾಂಗ್ರೆಸ್, ರಾಜ್ಯದೆಲ್ಲೆಡೆ ಬಡ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ನೆರವು ನೀಡುವ ಘೋಷಣೆ ಮಾಡಿದೆ.
AICC general secretary Priyanka Gandhi-Vadra on Monday announced a monthly dole of Rs 2000 to each household led by women if the Congress is elected in the upcoming assembly elections.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm