ಬ್ರೇಕಿಂಗ್ ನ್ಯೂಸ್
17-01-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಜ.17 : ಹೊಸಹಳ್ಳಿ ಮೆಟ್ರೊ ನಿಲ್ದಾಣ ಬಳಿ ಸ್ಕೂಟರ್ಗೆ ಜೋತುಬಿದ್ದ ಚಾಲಕರೊಬ್ಬರನ್ನು ರಸ್ತೆಯಲ್ಲಿ ಸವಾರ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಮುತ್ತಪ್ಪ (71) ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್ನಲ್ಲಿ ಎಳೆದೊಯ್ದು ಅಮಾನವೀಯವಾಗಿ ವರ್ತಿಸಿದ್ದ ಆರೋಪಿ ಸಾಹಿಲ್ನನ್ನು (25) ಗೋವಿಂದರಾಜನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಬಗ್ಗೆ ಆಸ್ಪತ್ರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಮುತ್ತಪ್ಪ, ‘ನನ್ನ ಬೊಲೆರೊ ಕಾರು ಚಲಾಯಿಸಿಕೊಂಡು ಚಂದ್ರಾಲೇಔಟ್ನಲ್ಲಿರುವ ಕುವೆಂಪು ಭಾಷಾ ಪ್ರಾಧಿಕಾರ ಕಚೇರಿಗೆ ಹೊರಟಿದ್ದೆ. ಪಶ್ಚಿಮ ಕಾರ್ಡ್ ರಸ್ತೆಯ ಎಸ್ಬಿಐ ವೃತ್ತದ ಬಳಿ ಮೊಬೈಲ್ನಲ್ಲಿ ಮಾತನಾಡುತ್ತ ಅತೀ ವೇಗವಾಗಿ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದ ಸಾಹಿಲ್, ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದ. ಕಾರಿನಿಂದ ಇಳಿದಿದ್ದ ನಾನು, ಆತನನ್ನು ತಡೆದು ಪ್ರಶ್ನಿಸಲು ಮುಂದಾಗಿದ್ದೆ.’
‘ತನ್ನದೇನು ತಪ್ಪಿಲ್ಲವೆಂದು ಆತ ವಾದಿಸಿದ್ದ. ನಂತರ, ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಲು ಮುಂದಾದ. ಆಗ ನಾನು ಆತನ ಸ್ಕೂಟರ್ ಹಿಂದಿನಿಂದ ಹಿಡಿದುಕೊಂಡಿದ್ದೆ. ಆಗ ಆತ ಸ್ಕೂಟರ್ ನಿಲ್ಲಿಸದೇ ಅರ್ಧ ಕಿ.ಮೀ. ಎಳೆದೊಯ್ದ. ರಸ್ತೆಯಲ್ಲಿ ಹೊರಟಿದ್ದ ಜನರೇ ಆತನನ್ನು ತಡೆದರು. ಘಟನೆಯಿಂದ ನನ್ನ ಸೊಂಟ ಹಾಗೂ ಕೈಗೆ ಗಾಯವಾಗಿದೆ’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Shocking video of a man being dragged on the streets of Bengaluru by a biker has emerged. The biker is said to have crashed into a car after which he tried to flee from the spot, the driver tried to hold on to him when he began to drag him & flee.Incident from Magadi road. pic.twitter.com/ybTB6LwXlU
— Deepak Bopanna (@dpkBopanna) January 17, 2023
Hit and run accident in Bangalore, old man dragged half kilometer for questioning biker.
29-03-24 05:37 pm
HK News Desk
L hanumanthaiah kolar: ಕೋಲಾರದಲ್ಲಿ ಇಬ್ಬರ ಜಗಳದಲ...
29-03-24 03:43 pm
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 05:09 pm
Bangalore Correspondent
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm