ಬ್ರೇಕಿಂಗ್ ನ್ಯೂಸ್
17-01-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಜ.17 : ಹೊಸಹಳ್ಳಿ ಮೆಟ್ರೊ ನಿಲ್ದಾಣ ಬಳಿ ಸ್ಕೂಟರ್ಗೆ ಜೋತುಬಿದ್ದ ಚಾಲಕರೊಬ್ಬರನ್ನು ರಸ್ತೆಯಲ್ಲಿ ಸವಾರ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಮುತ್ತಪ್ಪ (71) ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್ನಲ್ಲಿ ಎಳೆದೊಯ್ದು ಅಮಾನವೀಯವಾಗಿ ವರ್ತಿಸಿದ್ದ ಆರೋಪಿ ಸಾಹಿಲ್ನನ್ನು (25) ಗೋವಿಂದರಾಜನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಆಸ್ಪತ್ರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಮುತ್ತಪ್ಪ, ‘ನನ್ನ ಬೊಲೆರೊ ಕಾರು ಚಲಾಯಿಸಿಕೊಂಡು ಚಂದ್ರಾಲೇಔಟ್ನಲ್ಲಿರುವ ಕುವೆಂಪು ಭಾಷಾ ಪ್ರಾಧಿಕಾರ ಕಚೇರಿಗೆ ಹೊರಟಿದ್ದೆ. ಪಶ್ಚಿಮ ಕಾರ್ಡ್ ರಸ್ತೆಯ ಎಸ್ಬಿಐ ವೃತ್ತದ ಬಳಿ ಮೊಬೈಲ್ನಲ್ಲಿ ಮಾತನಾಡುತ್ತ ಅತೀ ವೇಗವಾಗಿ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದ ಸಾಹಿಲ್, ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದ. ಕಾರಿನಿಂದ ಇಳಿದಿದ್ದ ನಾನು, ಆತನನ್ನು ತಡೆದು ಪ್ರಶ್ನಿಸಲು ಮುಂದಾಗಿದ್ದೆ.’
‘ತನ್ನದೇನು ತಪ್ಪಿಲ್ಲವೆಂದು ಆತ ವಾದಿಸಿದ್ದ. ನಂತರ, ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಲು ಮುಂದಾದ. ಆಗ ನಾನು ಆತನ ಸ್ಕೂಟರ್ ಹಿಂದಿನಿಂದ ಹಿಡಿದುಕೊಂಡಿದ್ದೆ. ಆಗ ಆತ ಸ್ಕೂಟರ್ ನಿಲ್ಲಿಸದೇ ಅರ್ಧ ಕಿ.ಮೀ. ಎಳೆದೊಯ್ದ. ರಸ್ತೆಯಲ್ಲಿ ಹೊರಟಿದ್ದ ಜನರೇ ಆತನನ್ನು ತಡೆದರು. ಘಟನೆಯಿಂದ ನನ್ನ ಸೊಂಟ ಹಾಗೂ ಕೈಗೆ ಗಾಯವಾಗಿದೆ’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Shocking video of a man being dragged on the streets of Bengaluru by a biker has emerged. The biker is said to have crashed into a car after which he tried to flee from the spot, the driver tried to hold on to him when he began to drag him & flee.Incident from Magadi road. pic.twitter.com/ybTB6LwXlU
— Deepak Bopanna (@dpkBopanna) January 17, 2023
Hit and run accident in Bangalore, old man dragged half kilometer for questioning biker.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm