ಬ್ರೇಕಿಂಗ್ ನ್ಯೂಸ್
17-01-23 06:50 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: 200 ಯೂನಿಟ್ ಉಚಿತ ವಿದ್ಯುತ್, ‘ಗೃಹಲಕ್ಷ್ಮೀ’ ಕಾರ್ಯಕ್ರಮದಡಿ ಮನೆಯ ಯಜಮಾನಿಗೆ ಮಾಸಿಕ ₹2,000 ಸಹಾಯಧನ ನೀಡುವ ಕಾಂಗ್ರೆಸ್ನ ಆಶ್ವಾಸನೆಗಳ ವಿರುದ್ಧ ಬಿಜೆಪಿ ದಾಳಿ ಮುಂದುವರಿಸಿದೆ. ‘ಪುಕ್ಸಟ್ಟೆ ಭಾಗ್ಯಗಳನ್ನು ನೀಡಿ ರಾಜ್ಯವನ್ನು ದಿವಾಳಿ ಮಾಡುವ ಆಲೋಚನೆಯಲ್ಲಿದೆ ಕಾಂಗ್ರೆಸ್’ ಎಂದು ಆರೋಪಿಸಿದೆ.
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿಯೂ, ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ₹2,000 ಸಹಾಯಧನ ನೀಡುವುದಾಗಿಯೂ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ ಈ ಕಾರ್ಯಕ್ರಮಗಳನ್ನು ಘೋಷಿಸಿದಾಗಿನಿಂದಲೂ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ, ಇಂದೂ ಕೂಡ ತನ್ನ ಟೀಕೆ ಮುಂದುವರಿಸಿದೆ.


ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ ಡಿ.ಕೆ ಶಿವಕುಮಾರ್ ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ. 2013-18ರವರೆಗೂ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕವನ್ನು ಕೊಳ್ಳೆ ಹೊಡಿದಿತ್ತು. ಕಾಂಗ್ರೆಸ್ ನೀಡಿದ ದೌರ್ಭಾಗ್ಯಗಳ ಫಲವಾಗಿ ಇಂದು ವಿರೋಧ ಪಕ್ಷದ ಸ್ಥಾನದಲ್ಲಿದೆ. ಸಂಸತ್ತಿನಲ್ಲಿ ವಿಪಕ್ಷ ಸ್ಥಾನ ಕಳೆದುಕೊಂಡಿರುವ ಕಾಂಗ್ರೆಸ್, ಕರ್ನಾಟಕದಲ್ಲೂ ಈ ದುಸ್ಥಿತಿ ಎದುರಾಗುವ ಆತಂಕದಲ್ಲಿದೆ’ ಎಂದು ವ್ಯಂಗ್ಯವಾಡಿದೆ.


‘ನಾ ನಾಯಕಿ’ ಎಂದು ರಾಜ್ಯಕ್ಕೆ ಬಂದ ಪ್ರಿಯಾಂಕಾ ಗಾಂಧಿ ವಂಶಪಾರಂಪರ್ಯ ನಾಯಕತ್ವವನ್ನು ಉಳಿಸಿಕೊಳ್ಳಲು ಸ್ವಾಭಿಮಾನಿ ಕನ್ನಡಿಗರನ್ನು ಈ ಬಾರಿ ಅವಲಂಬಿಸಿದ್ದಾರೆ. ರಾಹುಲ್ ಗಾಂಧಿ ಉಪಯೋಗಕ್ಕಿಲ್ಲವಾಗಿರುವುದರಿಂದಲೇ ಬೋಗಸ್ ಭಾಗ್ಯದ ಆಮಿಷ ಒಡುತ್ತಿರುವುದು. ಕನ್ನಡಿಗರದ್ದು ಕೊಡುವ ಗುಣವೆಂಬುದು ಅವರು ಮರೆತಂತಿದೆ’ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ @DKShivakumar ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ.#PriyankaKeFakePromises
— BJP Karnataka (@BJP4Karnataka) January 17, 2023
1/5
Bjp slams congress over Gruha Lakshmi scheme by Priyanka in Bengaluru, saya schemes to fool people.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm