ಬ್ರೇಕಿಂಗ್ ನ್ಯೂಸ್
18-10-20 01:11 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 18 : ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದು ಗೋದಾಮಿನಲ್ಲಿ ಶೇಖರಿಸಿಟ್ಟಿದ್ದ 2.5 ಕೇಜಿ ಚಿನ್ನ ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದ್ದಾರೆ.

ಕಸ್ಟಮ್ಸ್ ಇಲಾಖೆಯ ಜಂಟಿ ಆಯ್ತುಕ ಎಂ.ಜೆ. ಚೇತನ್ ದೂರಿನ ಮೇರೆಗೆ ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಇಲಾಖೆಯ ಸಹಾಯಕ ಆಯುಕ್ತ ವಿನೋದ್ ಚಿನ್ನಪ್ಪ ಮತ್ತು ಕೇಶವ್, ಸುಪರಿಟೆಂಡೆಂಟ್ ಎನ್. ಜಿ ರವಿಶೇಖರ್, ಕೆಬಿ ಲಿಂಗರಾಜು ಮತ್ತು ಖಾಸಗಿ ವ್ಯಕ್ತಿ ಎಸ್.ಟಿ ಹಿರೇಮಠ್ ವಿರುದ್ಧ ಎಫ್ಐರ್ ದಾಖಲಾಗಿದೆ.
ಕಳ್ಳ ಸಾಗಣೆಯ ಮೂಲಕ ದೇಶಕ್ಕೆ ಚಿನ್ನ ಸಾಗಿಸುವ ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಾರೆ. ಆದರೆ, ಕಳೆದ 2012 ರಿಂದ 14ರ ಮಧ್ಯೆ 13 ಪ್ರಕರಣಗಳಲ್ಲಿ ಎರಡು ಕೇಜಿ 594 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಸಿಕ್ಕಿಬಿದ್ದ ಚಿನ್ನವನ್ನು ವಿಮಾನ ನಿಲ್ದಾಣದ ಕಾರ್ಗೋ ಗೋದಾಮಿನಲ್ಲಿ ಇಡಲಾಗಿತ್ತು. ಆದರೆ ಅಲ್ಲಿ ಇಟ್ಟಿದ್ದ ಚಿನ್ನ ಈಗ ನಾಪತ್ತೆಯಾಗಿರುವುದು ಹೈದರಾಬಾದಿನ ವಿಚಕ್ಷಣ ದಳದ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ.
ಈ ವೇಳೆ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ವಿಚಕ್ಷಣ ದಳದ ಅಧಿಕಾರಿಗಳ ಮಾಹಿತಿಯ ಮೇರೆಗೆ ಕಸ್ಟಮ್ಸ್ ಇಲಾಖೆ ಆಯುಕ್ತ ಚೇತನ್ ದೂರು ನೀಡಿದ್ದರು. ಅದರಂತೆ ಸಿಬಿಐ ಅಧಿಕಾರಿಗಳು ಅ.12 ರಂದು ಎಫ್ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
In a startling incident, as much as 2.5 kg of gold has gone missin from the cargo section of Bengaluru Kempegowda international godown. FIR has been registered against 5 custom officers.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm