ಬ್ರೇಕಿಂಗ್ ನ್ಯೂಸ್
19-01-23 03:34 pm Bangalore Correspondent ಕರ್ನಾಟಕ
ಬೆಂಗಳೂರು, ಜ 19: 2022- 2023ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಏ.4ರಂದು ಮಹಾವೀರ ಜಯಂತಿಯಂದು ರಜೆ ಘೋಷಣೆಯಾಗಿರುವ ಹಿನ್ನೆಲೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಈ ಹಿಂದೆ ಘೋಷಿಸಿದಂತೆ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆ ನಡೆಯಲಿದ್ದು, ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿದೆ.
ಏಪ್ರಿಲ್ 4 ರಂದು ಸರ್ಕಾರಿ ರಜೆ ಇರುವ ಕಾರಣ ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕ (ಪರೀಕ್ಷೆ) ಗೋಪಾಲಕೃಷ್ಣ ಎಚ್.ಎನ್ ಮಾಹಿತಿ ನೀಡಿದ್ದಾರೆ.
ಉಳಿದ ವೇಳಾಪಟ್ಟಿ ಒಂದೇ ಆಗಿರುತ್ತದೆ. ವೇಳಾಪಟ್ಟಿ ಪ್ರಕಾರ ಯಾವ ದಿನ ಯಾವ ಪರೀಕ್ಷೆ ನಡೆಯುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
For the first time after the period of corona transition, the board examination is going to be offline in many states. In view of this, the Karnataka Secondary Education Examination Board (KSEEB) has released the date sheet for the 10th 2022-2023 board examination on 31 October 2022. According to the released Karnataka SSLC Time Table 2023, the exam will start from the month of April next year. According to the schedule released by the board, it has decided to conduct SSLC exam from 4 April 2023 to 15 April 2023.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm