ಬ್ರೇಕಿಂಗ್ ನ್ಯೂಸ್
20-01-23 09:59 pm Bangalore Correspondent ಕರ್ನಾಟಕ
ಬೆಂಗಳೂರು, ಜ.20 : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕು ಎಂದು ರಾಜ್ಯ ಕಾಂಗ್ರೆಸ್ ಘಟಕ ಗೃಹ ಸಚಿವರನ್ನು ಛೇಡಿಸಿದೆ.
ಕೊಪ್ಪಳದಲ್ಲಿ ಜೂಜಾಟಕ್ಕೆ ಇಡಲಾಗಿದ್ದ ಕೋಳಿಯನ್ನು ಬಂಧಿಸಿದ್ದ ಪ್ರಕರಣ ಹಾಗೂ ಪಿ.ಎಸ್.ಐ ಹಗರಣದ ಆರೋಪಿ ಆರ್.ಡಿ ಪಾಟೀಲ ಪರಾರಿಯಾದ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ. ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ. ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ. ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ‘ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ.
— Karnataka Congress (@INCKarnataka) January 20, 2023
ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ.
ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ.@JnanendraAraga ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ!
The state Congress unit has slammed the Home Minister saying that Home Minister Araga Jnanendra is only fit to catch chickens. Congress made this tweet referring to the case of arrest of a chicken kept for gambling in Koppal and the case of PSI scam accused RD Patil's escape.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm