ಬ್ರೇಕಿಂಗ್ ನ್ಯೂಸ್
20-01-23 09:59 pm Bangalore Correspondent ಕರ್ನಾಟಕ
ಬೆಂಗಳೂರು, ಜ.20 : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕು ಎಂದು ರಾಜ್ಯ ಕಾಂಗ್ರೆಸ್ ಘಟಕ ಗೃಹ ಸಚಿವರನ್ನು ಛೇಡಿಸಿದೆ.
ಕೊಪ್ಪಳದಲ್ಲಿ ಜೂಜಾಟಕ್ಕೆ ಇಡಲಾಗಿದ್ದ ಕೋಳಿಯನ್ನು ಬಂಧಿಸಿದ್ದ ಪ್ರಕರಣ ಹಾಗೂ ಪಿ.ಎಸ್.ಐ ಹಗರಣದ ಆರೋಪಿ ಆರ್.ಡಿ ಪಾಟೀಲ ಪರಾರಿಯಾದ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ. ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ. ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ. ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ‘ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ.
— Karnataka Congress (@INCKarnataka) January 20, 2023
ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ.
ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ.@JnanendraAraga ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ!
The state Congress unit has slammed the Home Minister saying that Home Minister Araga Jnanendra is only fit to catch chickens. Congress made this tweet referring to the case of arrest of a chicken kept for gambling in Koppal and the case of PSI scam accused RD Patil's escape.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm