ಬ್ರೇಕಿಂಗ್ ನ್ಯೂಸ್
20-01-23 09:59 pm Bangalore Correspondent ಕರ್ನಾಟಕ
ಬೆಂಗಳೂರು, ಜ.20 : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕು ಎಂದು ರಾಜ್ಯ ಕಾಂಗ್ರೆಸ್ ಘಟಕ ಗೃಹ ಸಚಿವರನ್ನು ಛೇಡಿಸಿದೆ.
ಕೊಪ್ಪಳದಲ್ಲಿ ಜೂಜಾಟಕ್ಕೆ ಇಡಲಾಗಿದ್ದ ಕೋಳಿಯನ್ನು ಬಂಧಿಸಿದ್ದ ಪ್ರಕರಣ ಹಾಗೂ ಪಿ.ಎಸ್.ಐ ಹಗರಣದ ಆರೋಪಿ ಆರ್.ಡಿ ಪಾಟೀಲ ಪರಾರಿಯಾದ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ. ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ. ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ. ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ‘ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ.
— Karnataka Congress (@INCKarnataka) January 20, 2023
ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ.
ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ.@JnanendraAraga ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ!
The state Congress unit has slammed the Home Minister saying that Home Minister Araga Jnanendra is only fit to catch chickens. Congress made this tweet referring to the case of arrest of a chicken kept for gambling in Koppal and the case of PSI scam accused RD Patil's escape.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm