ಬ್ರೇಕಿಂಗ್ ನ್ಯೂಸ್
20-01-23 09:59 pm Bangalore Correspondent ಕರ್ನಾಟಕ
ಬೆಂಗಳೂರು, ಜ.20 : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕು ಎಂದು ರಾಜ್ಯ ಕಾಂಗ್ರೆಸ್ ಘಟಕ ಗೃಹ ಸಚಿವರನ್ನು ಛೇಡಿಸಿದೆ.
ಕೊಪ್ಪಳದಲ್ಲಿ ಜೂಜಾಟಕ್ಕೆ ಇಡಲಾಗಿದ್ದ ಕೋಳಿಯನ್ನು ಬಂಧಿಸಿದ್ದ ಪ್ರಕರಣ ಹಾಗೂ ಪಿ.ಎಸ್.ಐ ಹಗರಣದ ಆರೋಪಿ ಆರ್.ಡಿ ಪಾಟೀಲ ಪರಾರಿಯಾದ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ. ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ. ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ. ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ‘ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ.
— Karnataka Congress (@INCKarnataka) January 20, 2023
ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ.
ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ.@JnanendraAraga ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ!
The state Congress unit has slammed the Home Minister saying that Home Minister Araga Jnanendra is only fit to catch chickens. Congress made this tweet referring to the case of arrest of a chicken kept for gambling in Koppal and the case of PSI scam accused RD Patil's escape.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm