ಬ್ರೇಕಿಂಗ್ ನ್ಯೂಸ್
21-01-23 05:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.21: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಬಳಿ ನಡೆದಿದೆ.
ಶಿವನಿ ಮೆಸ್ಕಾಂ ನಲ್ಲಿ ಕೆಲಸ ಮಾಡುತ್ತಿದ್ದ ಜೆ.ಇ.ಕಿರಣ್ (32) ನಾಗರಾಜ್ (40) ಮೃತ ದುರ್ಧೈವಿಗಳೆಂದು ತಿಳಿದು ಬಂದಿದೆ.
ಕಾರಿನಲ್ಲಿ ಹೋಗುತ್ತಿರುವ ವೇಳೆ ಏಕಾಏಕಿ ಚಾಲಕನ ನಿಯತ್ರಣ ತಪ್ಪಿ ಮಾಕನಹಳ್ಳಿ ಬಳಿ ಮರಕ್ಕೆ ಢಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದ ಕೆಲ ಸಮಯದಿಂದ ಶಿವನಿ ಮೆಸ್ಕಾಂ ನಲ್ಲಿ ಜೆಇ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲಕದ ಕಿರಣ್ ಅವರಿಗೆ ಫೆ.8 ರಂದು ಮದುವೆ ನಿಶ್ಚಯವಾಗಿತ್ತು. ನಾಗರಾಜ್ ನಾಗರಾಜ್ ಅಜ್ಜಂಪುರ ತಾಲೂಕಿನ ಶಿವನಿ ಮೂಲದವರು.
Chikmagalur accident, car rams tree, two died including Mescom JE.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm