ಬ್ರೇಕಿಂಗ್ ನ್ಯೂಸ್
18-10-20 09:32 pm Headline Karnataka News Network ಕರ್ನಾಟಕ
ಕಾಪು, ಅಕ್ಟೋಬರ್.18: ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಐವರು ಯುವಕರ ತಂಡದಲ್ಲಿ ಇಬ್ಬರು ಯುವಕರು ನಿರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ.
ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿದ್ದು, ರೂಪೇಶ್ ಎಂಬಾತನ ಶವ ಮೇಲಕ್ಕೆತ್ತಲಾಗಿದೆ.
ಬೆಂಗಳೂರಿನಿಂದ ಬಂದ 5 ಮಂದಿ ಯುವಕರ ತಂಡ ರವಿವಾರ ಸಂಜೆ ಕಾಪು ಬೀಚ್ ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.
ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಮೇಲಕ್ಕೆ ತಂದು ಆಕ್ಸಿಜನ್ ನೀಡಲಾಯಿತಾದರೂ ಅಷ್ಟರಲ್ಲೇ ರೂಪೇಶ್ ಮೃತಪಟ್ಟಿದ್ದರು ಎನ್ನಲಾಗಿದೆ. ನೀರಿನಲ್ಲಿ ಮುಳುಗಿದ ಕಾರ್ತಿಕ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ
In an unfortunate incident, two youngsters from Bangalore met watery grave at Udupi Kaup beach here on the evening of Sunday October 18 evening. The deceased have been identified as Karthik (22), and Roopesh (21).
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm