ಬ್ರೇಕಿಂಗ್ ನ್ಯೂಸ್
22-01-23 07:55 pm HK News Desk ಕರ್ನಾಟಕ
ಹಾಸನ, ಜ.22 : ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ. ಹಾಗೆಯೇ ಮಹಿಳೆಯರಿಗೆ 2000 ರೂ. ಹಣ ಕೊಡುತ್ತೇವೆ. ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಎರಡು ಕೆಜಿ ಇಳಿಸಿ, 5 ಕೇಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಹೇಳಿದರು.
ಕುಟುಂಬದ ಮಹಿಳೆಯರಿಗೆ 2000 ರೂ. ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.
Karnataka Congress Siddaramaiah promises 10 kg free rice to poor if voted to power says will leave politics if not fullfilled.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm