ಬ್ರೇಕಿಂಗ್ ನ್ಯೂಸ್
23-01-23 01:07 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.23: ಯಾವುದೇ ದಾಖಲೆಯಿಲ್ಲದೆ ಮಂಗಳೂರಿಗೆ ಸಾಗಿಸುತ್ತಿದ್ದ 1.14 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಉಪನಗರ ಠಾಣಾ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿ ಕೇಶವಾಪುರದ ರಿತಿಕ್ ಬಸವ (23) ಬಂಧಿತ ಆರೋಪಿ. ಶನಿವಾರ ರಾತ್ರಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದಿಂದ ಬ್ಯಾಗ್ ಹಿಡಿದು ಮಂಗಳೂರಿಗೆ ಹೊರಟಿದ್ದ. ಪೊಲೀಸರು ಬ್ಯಾಗ್ ತಪಾಸಣೆ ನಡೆಸಿದಾಗ, ಹಣದ ಕಂತೆ ಪತ್ತೆಯಾಗಿದೆ. ಬ್ಯಾಗ್ ನಲ್ಲಿ ಯಾವುದೇ ದಾಖಲೆಗಳು ಇಲ್ಲದೆ ಭಾರೀ ಪ್ರಮಾಣದ ಹಣವನ್ನು ಇಟ್ಟುಕೊಂಡಿದ್ದಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ. ಹಣ ಕೊಟ್ಟವರು ಯಾರು, ಎಲ್ಲಿಗೆ ಕಳಿಸಬೇಕಿತ್ತು ಎಂಬೆಲ್ಲ ಮಾಹಿತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂಬೈ, ಹುಬ್ಬಳ್ಳಿಯಿಂದ ಮಂಗಳೂರಿಗೆ ಹವಾಲಾ ಹಣದ ನೆಟ್ವರ್ಕ್ ಇದ್ದು ಅದೇ ಜಾಲದ ಹಣ ಆಗಿರುವ ಶಂಕೆಯಿದೆ. ಪೊಲೀಸರು ಹವಾಲಾ ಹಣದ ಬಗ್ಗೆ ಮಾಹಿತಿ ಬಿಟ್ಟು ಕೊಟ್ಟಿಲ್ಲ.
Hubballi 23 year old arrested for carrying 1 crore cash without documents to Mangalore at Bus stand. Police suspect Hawala. The police are yet to ascertain to whom the money was to be reached in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm