ಬ್ರೇಕಿಂಗ್ ನ್ಯೂಸ್
23-01-23 05:30 pm HK News Desk ಕರ್ನಾಟಕ
ಬೆಳಗಾವಿ, ಜ.23: ಬೆಂಗಳೂರನ್ನು ಸಂಪೂರ್ಣವಾಗಿ ಹಾಳು ಮಾಡಿದವರೇ ಕಾಂಗ್ರೆಸ್ ನವರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನಾಯಕರು ಪಿ ಎಚ್ ಡಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಬೆಳಗಾವಿ ವಿಮಾನ ನಿಲ್ದಾಣದ ಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಅತಿಕ್ರಮಣ ಬರುವುದಕ್ಕೆ ರಾಜಕಾಲುವೆ ಮುಚ್ಚುವದಕ್ಕೆ ಮತ್ತು ರಾಜಕಾಲುವೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿರುವದಕ್ಕೆ ಕಾಂಗ್ರೆಸ್ ಕಾರಣ.
ಹತ್ತು ಹಲವು ಭ್ರಷ್ಟಾಚಾರ ಅವರ ಕಾಲದಲ್ಲಿ ನಡೆದಿವೆ. ಈಗ ಅವುಗಳನ್ನು ಮುಚ್ಚಿಹಾಕಲು ಈ ರೀತಿಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಅವಿಭಾಜ್ಯ ಅಂಗ. ಸಂವಿಧಾನಾತ್ಮಕ ವಾಗಿ ರಚನೆಯಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಭ್ರಷ್ಟಾಚಾರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಇದ್ದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ಎ ಸಿ ಬಿ ಗೆ ಕೊಟ್ಟು ಮುಚ್ಚಿಹಾಕಿದರು ಎಂದು ಟೀಕಿಸಿದ ಮುಖ್ಯಮಂತ್ರಿಗಳು ಈಗ ಮತ್ತೆ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಮರು ಶಿಫಾರಸ್ಸು ಮಾಡುತ್ತಿದ್ದೇವೆ ಎಂದರು.
ಪ್ರತಿಪಕ್ಷ ಕಾಂಗ್ರೆಸ್ ಪ್ರತಿಯೊಂದಕ್ಕೂ ಬಹಿರಂಗ ಚರ್ಚೆಗೆ ಬನ್ನಿ ಎಂದು ಹೇಳುವದು ಹಾಸ್ಯಾಸ್ಪದವಾಗಿದೆ. ಈ ಹಿಂದೆ ಬೆಂಗಳೂರು ಅಧಿವೇಶನ ನಂತರ ಬೆಳಗಾವಿ ಅಧಿವೇಶನದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೇವೆ ಎಂದು ನೋಟೀಸ್ ಕೊಟ್ಟಿದ್ದರು. ಅಧಿವೇಶನಕ್ಕಿಂತ ದೊಡ್ಡ ಬಹಿರಂಗ ಸಭೆಯ ಅಗತ್ಯವಿದೆಯಾ. ಇದನ್ನು ಇಡೀ ರಾಜ್ಯದ ಜನರು ನೋಡುತ್ತಾರೆ. ಇಲ್ಲಿ ಎದುರು ಬದುರು ಚರ್ಚೆ ನಡೆಯುತ್ತದೆ. ಆದರೆ ನೋಟೀಸ್ ಕೊಟ್ಟಿದ್ದ ಕಾಂಗ್ರೆಸ್ ನವರು ಓಡಿಹೋದರು. ಅಧಿವೇಶನದಲ್ಲಿ ಚರ್ಚೆ ಮಾಡದೆ ಭಾಷಣಕ್ಕಾಗಿ ಈ ರೀತಿ ಮಾತನಾಡುವದು ಸರಿಯಲ್ಲ ಎಂದು ತಿರುಗೇಟು ನೀಡಿದರು.
ಸುಳ್ಳನ್ನು ಹೇಳುವದರಲ್ಲಿ ಕೀಳುಮಟ್ಟದ ಹೇಳಿಕೆ ಕೊಡುವದರಲ್ಲಿ ಕಾಂಗ್ರೆಸ್ ನವರು ನಿಸ್ಸೀಮರು. ಇದು ನಮ್ಮ ರಾಜ್ಯದ ಸಂಸ್ಕೃತಿಯಲ್ಲ. ನಾವು ನಮ್ಮ ಸಂಸ್ಕೃತಿಯ ಚೌಕಟ್ಟಿನಲ್ಲಿರಬೇಕು ಎಂದು ಬೊಮ್ಮಾಯಿ ಹೇಳಿದರು.
Congress leaders are PHD holders in corruption, and masters in speaking lies slams CM Bommai in Belagavi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm