ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
11-09-26 10:14 am
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm