ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm