ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm