ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm