ಬ್ರೇಕಿಂಗ್ ನ್ಯೂಸ್
25-01-23 01:42 pm HK News Desk ಕರ್ನಾಟಕ
ಮೈಸೂರು, ಜ.25 : ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ 'ಕೊಲಿಜಿಯಂ'ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವು ದುರುದ್ದೇಶಪೂರಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ' ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.
ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು ಎಂದು ಅಭಿಪ್ರಾಯಪಟ್ಟರು.
ಕೊಲಿಜಿಯಂ ಶಿಫಾರಸ್ಸು ಮಾಡಿದ ಬಳಿಕ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ' ಎಂದರು.
'ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರ ಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ ಎಂದು ಹೇಳಿದರು.
It is absolutely arbitrary: Ex-HC judge on collegium system says Santosh Hedge in Mysuru.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm