ಬ್ರೇಕಿಂಗ್ ನ್ಯೂಸ್
25-01-23 01:42 pm HK News Desk ಕರ್ನಾಟಕ
ಮೈಸೂರು, ಜ.25 : ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ 'ಕೊಲಿಜಿಯಂ'ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವು ದುರುದ್ದೇಶಪೂರಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ' ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.
ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು ಎಂದು ಅಭಿಪ್ರಾಯಪಟ್ಟರು.
ಕೊಲಿಜಿಯಂ ಶಿಫಾರಸ್ಸು ಮಾಡಿದ ಬಳಿಕ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ' ಎಂದರು.
'ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರ ಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ ಎಂದು ಹೇಳಿದರು.
It is absolutely arbitrary: Ex-HC judge on collegium system says Santosh Hedge in Mysuru.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am