ಬ್ರೇಕಿಂಗ್ ನ್ಯೂಸ್
25-01-23 01:42 pm HK News Desk ಕರ್ನಾಟಕ
ಮೈಸೂರು, ಜ.25 : ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ 'ಕೊಲಿಜಿಯಂ'ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವು ದುರುದ್ದೇಶಪೂರಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ' ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.
ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು ಎಂದು ಅಭಿಪ್ರಾಯಪಟ್ಟರು.
ಕೊಲಿಜಿಯಂ ಶಿಫಾರಸ್ಸು ಮಾಡಿದ ಬಳಿಕ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ' ಎಂದರು.
'ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರ ಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ ಎಂದು ಹೇಳಿದರು.
It is absolutely arbitrary: Ex-HC judge on collegium system says Santosh Hedge in Mysuru.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
07-02-25 05:27 pm
HK News Desk
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
07-02-25 10:13 pm
Mangalore Correspondent
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
Prasad Attavar, Saloon Attack, Mangalore: ಮಸಾ...
05-02-25 10:51 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm