ಬ್ರೇಕಿಂಗ್ ನ್ಯೂಸ್
25-01-23 08:53 pm HK News Desk ಕರ್ನಾಟಕ
ಹಾಸನ, ಜ.25 : ಹಾಸನದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಗಾಂಧಿ ಭವನದಲ್ಲಿ ಸಿಕ್ಸ್ ಪ್ಯಾಕ್ ರೀತಿಯ ಕಂಚಿನ ಗಾಂಧಿ ಪ್ರತಿಮೆ ನಿರ್ಮಿಸಲಾಗಿದೆ. ಹಾಸನದ ಎಂಜಿ ರಸ್ತೆಯಲ್ಲಿ ಮೂರು ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣಗೊಂಡಿದ್ದು ಮಹಾತ್ಮ ಗಾಂಧೀಜಿಯನ್ನು ಸಿಕ್ಸ್ ಪ್ಯಾಕ್ ರೀತಿ ದಷ್ಟಪುಷ್ಟವಾಗಿ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ಗಾಂಧಿ ಭವನದ ಆವರಣದಲ್ಲಿ ದಂಡಿ ಮಾರ್ಚ್ ಕಲಾಕೃತಿ ಹಾಗು ಮಹಾತ್ಮಾಗಾಂಧಿ ಪ್ರತಿಮೆ ನಿರ್ಮಿಸಿದ್ದು ಕಲಾವಿದರು ವಿಕೃತವಾಗಿ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ. ವಿಕೃತವಾಗಿ ಕಲಾಕೃತಿ ನಿರ್ಮಾಣಕ್ಕೆ ಕಲಾವಿದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಹ, ತಲೆ, ದೇಹದ ಭಾಗಗಳಿಗೆ ತಾಳೆಯೇ ಇಲ್ಲದಂತೆ ಮೂರ್ತಿಗಳ ನಿರ್ಮಾಣ ಮಾಡಲಾಗಿದೆ. ಬೇಕಾಬಿಟ್ಟಿಯಾಗಿ ಕಲಾಕೃತಿಗಳನ್ನ ನಿರ್ಮಿಸಲಾಗಿದೆ. ಕೂಡಲೇ ಮಹಾತ್ಮ ಗಾಂಧಿಯ ಮೂರ್ತಿಯನ್ನು ಸರಿಪಡಿಸುವಂತೆ ಜನರು ಆಗ್ರಹಿಸಿದ್ದಾರೆ. ಈ ನಡುವೆ, ಗಾಂಧಿ ಭವನವನ್ನು ಮುಖ್ಯಮಂತ್ರಿ ಬೊಮ್ಮಾಯಿ ಜ.26ರಂದು ಉದ್ಘಾಟನೆಗೆ ಸಿದ್ದತೆ ಮಾಡಲಾಗಿದೆ.
Hassan Gandhi Statue Controversy, Six pack Gandhiji ready for inauguration by CM Bommai sparks controversy.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm