ಬ್ರೇಕಿಂಗ್ ನ್ಯೂಸ್
25-01-23 08:53 pm HK News Desk ಕರ್ನಾಟಕ
ಹಾಸನ, ಜ.25 : ಹಾಸನದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಗಾಂಧಿ ಭವನದಲ್ಲಿ ಸಿಕ್ಸ್ ಪ್ಯಾಕ್ ರೀತಿಯ ಕಂಚಿನ ಗಾಂಧಿ ಪ್ರತಿಮೆ ನಿರ್ಮಿಸಲಾಗಿದೆ. ಹಾಸನದ ಎಂಜಿ ರಸ್ತೆಯಲ್ಲಿ ಮೂರು ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣಗೊಂಡಿದ್ದು ಮಹಾತ್ಮ ಗಾಂಧೀಜಿಯನ್ನು ಸಿಕ್ಸ್ ಪ್ಯಾಕ್ ರೀತಿ ದಷ್ಟಪುಷ್ಟವಾಗಿ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ಗಾಂಧಿ ಭವನದ ಆವರಣದಲ್ಲಿ ದಂಡಿ ಮಾರ್ಚ್ ಕಲಾಕೃತಿ ಹಾಗು ಮಹಾತ್ಮಾಗಾಂಧಿ ಪ್ರತಿಮೆ ನಿರ್ಮಿಸಿದ್ದು ಕಲಾವಿದರು ವಿಕೃತವಾಗಿ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ. ವಿಕೃತವಾಗಿ ಕಲಾಕೃತಿ ನಿರ್ಮಾಣಕ್ಕೆ ಕಲಾವಿದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಹ, ತಲೆ, ದೇಹದ ಭಾಗಗಳಿಗೆ ತಾಳೆಯೇ ಇಲ್ಲದಂತೆ ಮೂರ್ತಿಗಳ ನಿರ್ಮಾಣ ಮಾಡಲಾಗಿದೆ. ಬೇಕಾಬಿಟ್ಟಿಯಾಗಿ ಕಲಾಕೃತಿಗಳನ್ನ ನಿರ್ಮಿಸಲಾಗಿದೆ. ಕೂಡಲೇ ಮಹಾತ್ಮ ಗಾಂಧಿಯ ಮೂರ್ತಿಯನ್ನು ಸರಿಪಡಿಸುವಂತೆ ಜನರು ಆಗ್ರಹಿಸಿದ್ದಾರೆ. ಈ ನಡುವೆ, ಗಾಂಧಿ ಭವನವನ್ನು ಮುಖ್ಯಮಂತ್ರಿ ಬೊಮ್ಮಾಯಿ ಜ.26ರಂದು ಉದ್ಘಾಟನೆಗೆ ಸಿದ್ದತೆ ಮಾಡಲಾಗಿದೆ.
Hassan Gandhi Statue Controversy, Six pack Gandhiji ready for inauguration by CM Bommai sparks controversy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm