ಬ್ರೇಕಿಂಗ್ ನ್ಯೂಸ್
27-01-23 03:52 pm HK News Desk ಕರ್ನಾಟಕ
ಚಾಮರಾಜನಗರ, ಜ.27 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಸಕಾಲದಲ್ಲಿ ಆಕ್ಸಿಜನ್ ನೀಡದೆ ಆರೋಗ್ಯ ಸಚಿವ ಸುಧಾಕರ್ ಚಾಮರಾಜನಗರದಲ್ಲಿ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸಚಿವ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ. ಅದು ಕೊಲೆ. ಇಂಥ ದುರಂತ ಆಗಿದ್ದರೂ ಇದುವರೆಗೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ , ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
Chamarajanagar 1 among 36 families who died of covid to get a government job if congress comes to power, DK Shivakumar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm