ಬ್ರೇಕಿಂಗ್ ನ್ಯೂಸ್
27-01-23 03:52 pm HK News Desk ಕರ್ನಾಟಕ
ಚಾಮರಾಜನಗರ, ಜ.27 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಸಕಾಲದಲ್ಲಿ ಆಕ್ಸಿಜನ್ ನೀಡದೆ ಆರೋಗ್ಯ ಸಚಿವ ಸುಧಾಕರ್ ಚಾಮರಾಜನಗರದಲ್ಲಿ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸಚಿವ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ. ಅದು ಕೊಲೆ. ಇಂಥ ದುರಂತ ಆಗಿದ್ದರೂ ಇದುವರೆಗೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ , ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
Chamarajanagar 1 among 36 families who died of covid to get a government job if congress comes to power, DK Shivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm