ಬ್ರೇಕಿಂಗ್ ನ್ಯೂಸ್
27-01-23 03:52 pm HK News Desk ಕರ್ನಾಟಕ
ಚಾಮರಾಜನಗರ, ಜ.27 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಸಕಾಲದಲ್ಲಿ ಆಕ್ಸಿಜನ್ ನೀಡದೆ ಆರೋಗ್ಯ ಸಚಿವ ಸುಧಾಕರ್ ಚಾಮರಾಜನಗರದಲ್ಲಿ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸಚಿವ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ. ಅದು ಕೊಲೆ. ಇಂಥ ದುರಂತ ಆಗಿದ್ದರೂ ಇದುವರೆಗೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ , ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
Chamarajanagar 1 among 36 families who died of covid to get a government job if congress comes to power, DK Shivakumar.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm