ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm