ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm