ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.



ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm