ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.



ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm