ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.
ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm